ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.
ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…