ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.
ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…