Advertisement
ನಿಧನ‌ ಸುದ್ದಿಗಳು

ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ। ಶಾಹ್ ಮುಸ್ಲಿಯಾರ್ ನಿಧನ

Share

ಸುಳ್ಯ :ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ।ಕೆ.ಎಮ್ ಶಾಹ್ ಮುಸ್ಲಿಯಾರ್( 87 )ಮೇ 29 ರಂದು ಬೆಳಗ್ಗೆ ಆತೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಅತೂರು ಬದ್ರಿಯಾ ಜುಮ್ಮಾಮಸೀದಿಯಲ್ಲಿ ಕೆಲ ವರ್ಷಗಳ ಕಾಲ ಮತ್ತು ಸುಮಾರು 35 ವರ್ಷಗಳ ಕಾಲ ಸುಳ್ಯ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದರು.  ಅರಂತೋಡು ಮಸೀದಿಯಲ್ಲಿ ಸೇವೆಗೈಯುವ ಸಂದರ್ಭದಲ್ಲಿ ಸರಳಪಥ ಮತ್ತು ಆಲಮುಲ್ ಹುದಾ ಮಾಸಿಕ ಪತ್ರಿಕೆಯನ್ನು ನಡೆಸುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು 1966ರಲ್ಲಿ ಕೈೂಲ ಸಹಕಾರಿ ಸಂಘದ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದರು . ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಹೊರ ತರುವ ಆಲ್ ಹಸನಾತ್ ಶೀರ್ಷಿಕೆ ಯ ಪ್ರಧಾನ ಸಂಪಾದಕರಾಗಿ ದುಡಿಯುತ್ತಿದ್ದರು. ಆತೂರಿನ ಸುತ್ತಮುತ್ತಲಿನ ಮಸೀದಿ ಮದ್ರಸಗಳ ಗೌರವಾಧ್ಯಕ್ಷರಾಗಿ, ಅಧ್ಯಕ್ಷ ರಾಗಿ ಹಾಗೂ ಅರಂತೋಡು ಸ್ವಲಾತ್ ಸಮಿತಿಯ ಗೌರವಧ್ಯಕ್ಷರಾಗಿ ಅನ್ವಾರುಲ್ ಹುದಾ ಯಂಗ್ ಮೇನ್ಸ್ ಎಸೋಸಿಯೆಶನ್ ಗೌರವ ಸಲಹೆಗಾರರಾಗಿದ್ದರು .ಅರಂತೋಡು ಮಸೀದಿಯಿಂದ ನಿವೃತ್ತಿ ಹೊಂದಿರುವ ಇವರಿಗೆ ಅರಂತೋಡು ಜಮಾ ಅತ್ ನಿಂದ ನಿವೃತ್ತಿವೇತನ ವನ್ನು ನೀಡುತ್ತಿದ್ದರು .ಇವರಿಗೆ ಅಪಾರ ಶಿಷ್ಯ ವೃಂದ ದವರನ್ನು ಹೊಂದಿದ್ದಾರೆ.

ಮೃತರು ಪುತ್ರ ರಾದ ಬಶೀರ್,ಪುತ್ರಿಯರಾದ ಸಲಾಮತ್ತ್ ಬರ್ಕತ್ ಝೀನತ್ತ್ ರಹಿಯಾನತ್ ತಾಹಿರಾ ಅವರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

2 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

12 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

13 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

18 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

18 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

22 hours ago