ನವದೆಹಲಿ: ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಕೇಂದ್ರದ ಕಾನೂನು ಸಚಿವರಾಗಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ರಾಮ್ ಜೇಠ್ಮಾಲಾನಿ ಕೆಲಸ ಮಾಡಿದ್ದರು. ಮುಂಬೈನಿಂದ ಬಿಜೆಪಿಯಿಂದ ಅವರು 6 ಮತ್ತು 7ನೇ ಲೋಕಸಭೆಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ದೇಶದ ಹಲವಾರು ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡಿದ್ದರು. ಹರ್ಷಾದ್ ಮೆಹ್ತಾ ಹಗರಣ, ನರಸಿಂಹರಾವ್ ಲಂಚ ಪ್ರಕರಣದಲ್ಲಿ ರಾಮ್ ಜೇಠ್ಮಲಾನಿ ವಾದ ಮಂಡನೆ ಮಾಡಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…