Advertisement
ಅನುಕ್ರಮ

*ಹುಚ್ಚನು ನಾನಲ್ಲ…*

Share
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

16 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago