Advertisement
ಅನುಕ್ರಮ

*ಹುಚ್ಚನು ನಾನಲ್ಲ…*

Share
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

20 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago