Advertisement
ಅನುಕ್ರಮ

*ಹುಚ್ಚನು ನಾನಲ್ಲ…*

Share
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

8 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago