Advertisement
ಅನುಕ್ರಮ

*ಹುಚ್ಚನು ನಾನಲ್ಲ…*

Share
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 minutes ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

12 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

4 days ago