ಹುದ್ದೆಗಳಿಂದ ಮುಕ್ತ ಮಾಡುವಂತೆ ಸಚಿವ ಅರುಣ್ ಜೇಟ್ಲೀ ಪತ್ರ

May 29, 2019
1:56 PM

ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು  ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror