ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…