ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…