ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…