ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.
ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…