ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…