ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…