ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…