ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…