ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…