ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು ಬನ್ನೇರುಘಟ್ಟದಲ್ಲಿ ಸುಮಾರು 2 ವರ್ಷದ ಹಿಂದೆ ಗರ್ಭಾಧಾರಣೆಯಾಗಿದ್ದ ಲಕ್ಷ್ಮೀ 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯ ಸಿಬಂದಿಗಳು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರ ಪ್ರಕಟಣೆ ತಿಳಿಸಿದೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…