ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು

August 20, 2019
8:16 PM

ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್‌ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.

ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror