ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು

August 20, 2019
8:16 PM

ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್‌ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.

ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror