ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…