ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…