ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…