ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…