ಪೆರಾಜೆ: ಪೆರಾಜೆ ಪೇಟೆಯಲ್ಲಿ ರಾಜ್ಯ ಹೆದ್ದಾರಿಗೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶಿಲ್ದಾರ್ ಕುಂಞ ಅಹಮದ್ ಅವರ ನೇತೃತ್ವದ ಸುಳ್ಯ ಪ್ರವಾಹ ರಕ್ಷಣಾ ತಂಡದ ಗೃಹ ರಕ್ಷಕ ಮುಖ್ಯಸ್ಥ ಅಬ್ದುಲ್ ಗಫೂರ್,ಜಿ.ಶ್ರೀಧರ್,ಲಿಕಿನ್ ಕುಮಾರ್,ನಿತಿನ್ ಕುಮಾರ್,ಶಿವಪ್ರಸಾದ್,ತೆರವು ಗೊಳಿಸಿ ಸಂಭವಿಸುವ ಅಪಾಯವನ್ನು ತಪ್ಪಿಸಿದರು.
ಈ ಸಂದರ್ಭದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಪಿ.ಡಿ.ಒ.ಮಹದೇವ್ ಪ್ರಭು,ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಅಂಜಿಕ್ಕಾರ್,ಮೆಸ್ಕಾ ಜೆ.ಇ. ಅಭಿಷೇಕ್ , ಉಪಸ್ಥಿತರಿದ್ದರು .
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…