ಅನುಕ್ರಮ

ಹೊರಡುವ ಮುನ್ನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಪ್ರೀತಿಸಿದವಳ ಜೊತೆ ನಡೆದವಳು
ಎದೆ ಹಾಲನುಣಿಸಿದವಳ ಮರೆತಳು
ತಂದೆಯ ಪ್ರೀತಿಯನ್ನು ಕಡೆಗಣಿಸಿದವಳು
ಇನಿಯನ ಪ್ರೀತಿಯೇ ಹೆಚ್ಚೆಂದಳು ||೧||
ಹೆತ್ತವರಿಗೆ ಮಗಳು ತೊರೆದ ನೋವು
ಸುತ್ತಣದವರ ಚುಚ್ಚು ಮಾತಿನ ನೋವು
ಕಾಣಲಿಲ್ಲ ಅವಳಿಗೆ ಹೆತ್ತೆವರ ಕಣ್ಣೀರು
ಅವಳಿಗೀಗ ಅವನ ಪ್ರೀತಿಯೇ ಎಳನೀರು ||೨||
ಜಗವ ಸುತ್ತಿಸಿದ ಪ್ರೇಮಿಯ ಕೈ ಖಾಲಿಯಾಗಿದೆ
ದುಡಿವ ಅನಿವಾರ್ಯತೆ ಬದುಕಲ್ಲಿ ಎದುರಾಗಿದೆ
ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದಾಗಿದೆ
ಮನೆಯಲ್ಲಿ ಜಗಳವೀಗ ಶುರುವಾಗಿದೆ ||೩||
ಆಕೆಯೀಗ ತುಂಬು ಗರ್ಭವತಿ
ಅವನಿಗಿಲ್ಲ ಅವಳಲ್ಲಿ ಮೊದಲಿನಂತೆ ಪ್ರೀತಿ
ಅವಳ ಬಾಳಾಗಿದೆ ಇಂದು ಅವನ ಕೈಸೆರೆ
ಅವಳಿಗೀಗ ಬೇಕಿದೆ ಹೆತ್ತವರ ಒಲವಿನಾಸರೆ ||೪||
ಮನವಿನಿಂದು ತಪ್ಪಿಗಾಗಿ ಮರುಗುತಿದೆ
ಹೆತ್ತವರ ಆಸರೆಗಾಗಿ ಪರಿತಪಿಸುತ್ತಿದೆ
ಕ್ಷಮೆಕೋರಲು ಮನವಿಂದು ಕಾಯುತಿದೆ
ಮಾಡಿದ ತಪ್ಪು ಮನವನ್ನು ಚುಚ್ಚುತ್ತಿದೆ ||೫||
ಪ್ರೀತಿಸುವ ಮುನ್ನ ಯೋಚಿಸಬೇಕು ಕಂದಾ
ಹೆತ್ತವರ ಒಪ್ಪಿಸಿ ನಡೆದರೆ ಆನಂದಾ
ಮುತ್ತಿನ ಮತ್ತಿನಿಂದೆ ನೀ‌ ಹೊರಡಬೇಡ
ತುತ್ತನ್ನು ಕಡೆಗಣಿಸಿ ನಡೆಯಬೇಡ ||೬||
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

6 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

24 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago