Advertisement
ಕಾರ್ಯಕ್ರಮಗಳು

ಹೊಸಮೂಲೆಯವರ ‘ತುಳುವರ ಸಂಗ್ರಾಮ’ ಕೃತಿ ಬಿಡುಗಡೆ

Share

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.

Advertisement
Advertisement

ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.

ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

9 minutes ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

21 minutes ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

29 minutes ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

48 minutes ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

52 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

59 minutes ago