Advertisement
ಕಾರ್ಯಕ್ರಮಗಳು

ಹೊಸಮೂಲೆಯವರ ‘ತುಳುವರ ಸಂಗ್ರಾಮ’ ಕೃತಿ ಬಿಡುಗಡೆ

Share

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.

ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.

ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

23 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago