Advertisement
ಕಾರ್ಯಕ್ರಮಗಳು

ಹೊಸಮೂಲೆಯವರ ‘ತುಳುವರ ಸಂಗ್ರಾಮ’ ಕೃತಿ ಬಿಡುಗಡೆ

Share

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.

ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.

ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago