ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

January 4, 2022
11:18 AM
Advertisement

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

Advertisement
Advertisement
Advertisement

Advertisement

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ
ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!
April 15, 2024
11:31 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror