Advertisement
The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

Advertisement
Advertisement

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

13 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago