The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

Advertisement
Advertisement

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Koo App

#coronavirus #corona #OmicronVirus #ಕೊರೊನಾ #ಒಮಿಕ್ರಾನ್ ಹರಡದಂತೆ ಲಾಕ್ಡೌನ್ ‌ಬಿಟ್ಟು ಪರ್ಯಾಯ ದಾರಿಗಳು ಯಾವುದು? #lockdown

Advertisement

The Rural Mirror (@ruralmirror) 4 Jan 2022

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

2 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

7 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

9 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

9 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

9 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

10 hours ago