ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು ಖಚಿತ. ಹೀಗಾಗಿ ಲಾಕ್ಡೌನ್ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.
ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್ ಮಾತ್ರವೇ ಪರಿಹಾರ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…