Advertisement
The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

48 minutes ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

13 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

13 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

14 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

22 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

1 day ago