Advertisement
The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

15 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago