Advertisement
The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

Advertisement
Advertisement

Advertisement

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

24 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago