ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ಮಾಡಿದೆ.
ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ. ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…