ರಾಷ್ಟ್ರೀಯ

ರಾಮೇಶ್ವರಂನಲ್ಲಿ 108 ಅಡಿ ಎತ್ತರದ ಹನುಮಂತನ ವಿಗ್ರಹ ಸ್ಥಾಪನೆಗೆ ಶಂಕುಸ್ಥಾಪನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರೀಹರೀಶ್ ಚಂದರ್ ನಂದ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ರಾಮೇಶ್ವರಂನಲ್ಲಿ ಹನುಮಾನ್ ದೇವರ 108 ಅಡಿ ಎತ್ತರದ ವಿಗ್ರಹವನ್ನು ಸ್ಥಾಪಿಸಲಾಗುತ್ತಿದೆ.ಬುಧವಾರ ರಾಮೇಶ್ವರಂನಲ್ಲಿ ವಿಗ್ರಹದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.

Advertisement

ಇನ್ನೆರಡು ವಿಗ್ರಹಗಳು ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿವೆ. ರಾಮೇಶ್ವರಂನಲ್ಲಿ ಮೂರನೇ ವಿಗ್ರಹವಾಗಿದ್ದು ನಾಲ್ಕನೇ ವಿಗ್ರಹಕ್ಕೆ ಸ್ಥಳ ಗುರುತಿಸುವ ಯೋಜನೆ ಇದೆ. ಕಲ್ಲಿನಲ್ಲಿ ವಿಗ್ರಹ ನಿರ್ಮಾಣವು ಮಾರ್ಚ್‌ನಿಂದ ಪ್ರಾರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ಪ್ರತಿಷ್ಠಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

4 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

4 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

4 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

5 hours ago

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…

7 hours ago

ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ…

7 hours ago