ಕಾವ್ಯಮಾಲೆ | ಬನ್ನಿ ದಿನವೂ ಕೃಷ್ಣನ ನೆನೆಯೋಣ…. | ಶ್ರೀಮದ್ ಭಗವದ್ಗೀತೆ – ಪ್ರಾರ್ಥನಾ ಶ್ಲೋಕ |

December 19, 2021
8:56 AM
(ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಿ ಎಚ್‌ ಗೋಪಾಲ ಭಟ್‌ ಅವರು ನಿವೃತ್ತ ಮುಖ್ಯೋಪಾಧ್ಯಾಯರು. ನಿವೃತ್ತಿ ಬಳಿಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು ಈಗಾಗಲೇ ಶ್ರೀಕೃಷ್ಣ ಚರಿತಾಮೃತ ಎಂಬ ಕಾವ್ಯವನ್ನು ರಚಿಸಿ ಜನಮನ್ನಣೆ ಗಳಿಸಿದ್ದಾರೆ. ಅತ್ಯಂತ ಸರಳವಾಗಿ ಪುರಾಣಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಕ್ತಕಗಳ ಮೂಲಕ ಮಾಡುತ್ತಿದ್ದಾರೆ. ಇದೀಗ  ಶ್ರೀಮದ್‌ ಭಗವದ್ಗೀತೆಯನ್ನು ಸರಳವಾಗಿ ಮುಕ್ತಕಗಳ ಮೂಲಕ ತಿಳಿಸಿಕೊಡುತ್ತಿದ್ದಾರೆ. ಪುಸ್ತಕವನ್ನೂ ರಚನೆ ಮಾಡುತ್ತಿದ್ದಾರೆ. ರೂರಲ್‌ ಮಿರರ್‌ ಗೆ ಅದರ ಸಂಕ್ಷಿಪ್ತ ರೂಪವನ್ನು ನೀಡುತ್ತಿದ್ದಾರೆ. ದಿನವೂ ಈ ಸಾಲುಗಳನ್ನು “ರೂರಲ್‌ ಮಿರರ್”‌ ಪ್ರಕಟಿಸಲು ಸಂತೋಷ ಪಡುತ್ತದೆ. ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಅಗತ್ಯವಿದೆ ಎನ್ನುವುದು  ಇದರ ಹಿಂದಿರುವ ಉದ್ದೇಶವಾಗಿದೆ. -ಮಿರರ್‌ ಟೀಂ)
ಹೇ ಮಾತೆ ನೀನು ಭಗವದ್ಗೀತೆ ಕೃಷ್ಣನಿಂ
ಆ ಮಹಾ ಮಹಿಮ ಆ ಅರ್ಜುನಂಗೆ
ಆ ಮಹಾ ಭಾರತದ ಮಧ್ಯದಿಂ ಶ್ರೀ ವೇದ
ಮಾ ಮಹಿಮರಿಂ ಲೇಖ ಗೋಪ ಬಾಲ ‌
# ಸಿ ಎಚ್‌ ಗೋಪಾಲ ಭಟ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror