ಅನುಕ್ರಮ

ಕಾವ್ಯಮಾಲೆ | ಬನ್ನಿ ದಿನವೂ ಕೃಷ್ಣನ ನೆನೆಯೋಣ…. | ಶ್ರೀಮದ್ ಭಗವದ್ಗೀತೆ – ಪ್ರಾರ್ಥನಾ ಶ್ಲೋಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
(ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಿ ಎಚ್‌ ಗೋಪಾಲ ಭಟ್‌ ಅವರು ನಿವೃತ್ತ ಮುಖ್ಯೋಪಾಧ್ಯಾಯರು. ನಿವೃತ್ತಿ ಬಳಿಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು ಈಗಾಗಲೇ ಶ್ರೀಕೃಷ್ಣ ಚರಿತಾಮೃತ ಎಂಬ ಕಾವ್ಯವನ್ನು ರಚಿಸಿ ಜನಮನ್ನಣೆ ಗಳಿಸಿದ್ದಾರೆ. ಅತ್ಯಂತ ಸರಳವಾಗಿ ಪುರಾಣಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಕ್ತಕಗಳ ಮೂಲಕ ಮಾಡುತ್ತಿದ್ದಾರೆ. ಇದೀಗ  ಶ್ರೀಮದ್‌ ಭಗವದ್ಗೀತೆಯನ್ನು ಸರಳವಾಗಿ ಮುಕ್ತಕಗಳ ಮೂಲಕ ತಿಳಿಸಿಕೊಡುತ್ತಿದ್ದಾರೆ. ಪುಸ್ತಕವನ್ನೂ ರಚನೆ ಮಾಡುತ್ತಿದ್ದಾರೆ. ರೂರಲ್‌ ಮಿರರ್‌ ಗೆ ಅದರ ಸಂಕ್ಷಿಪ್ತ ರೂಪವನ್ನು ನೀಡುತ್ತಿದ್ದಾರೆ. ದಿನವೂ ಈ ಸಾಲುಗಳನ್ನು “ರೂರಲ್‌ ಮಿರರ್”‌ ಪ್ರಕಟಿಸಲು ಸಂತೋಷ ಪಡುತ್ತದೆ. ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಅಗತ್ಯವಿದೆ ಎನ್ನುವುದು  ಇದರ ಹಿಂದಿರುವ ಉದ್ದೇಶವಾಗಿದೆ. -ಮಿರರ್‌ ಟೀಂ)
ಹೇ ಮಾತೆ ನೀನು ಭಗವದ್ಗೀತೆ ಕೃಷ್ಣನಿಂ
ಆ ಮಹಾ ಮಹಿಮ ಆ ಅರ್ಜುನಂಗೆ
ಆ ಮಹಾ ಭಾರತದ ಮಧ್ಯದಿಂ ಶ್ರೀ ವೇದ
ಮಾ ಮಹಿಮರಿಂ ಲೇಖ ಗೋಪ ಬಾಲ ‌
# ಸಿ ಎಚ್‌ ಗೋಪಾಲ ಭಟ್

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

3 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

4 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

4 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

14 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago