Advertisement
ಅನುಕ್ರಮ

ಕಾವ್ಯಮಾಲೆ | ಬನ್ನಿ ದಿನವೂ ಕೃಷ್ಣನ ನೆನೆಯೋಣ…. | ಶ್ರೀಮದ್ ಭಗವದ್ಗೀತೆ – ಪ್ರಾರ್ಥನಾ ಶ್ಲೋಕ |

Share
(ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಿ ಎಚ್‌ ಗೋಪಾಲ ಭಟ್‌ ಅವರು ನಿವೃತ್ತ ಮುಖ್ಯೋಪಾಧ್ಯಾಯರು. ನಿವೃತ್ತಿ ಬಳಿಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು ಈಗಾಗಲೇ ಶ್ರೀಕೃಷ್ಣ ಚರಿತಾಮೃತ ಎಂಬ ಕಾವ್ಯವನ್ನು ರಚಿಸಿ ಜನಮನ್ನಣೆ ಗಳಿಸಿದ್ದಾರೆ. ಅತ್ಯಂತ ಸರಳವಾಗಿ ಪುರಾಣಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಕ್ತಕಗಳ ಮೂಲಕ ಮಾಡುತ್ತಿದ್ದಾರೆ. ಇದೀಗ  ಶ್ರೀಮದ್‌ ಭಗವದ್ಗೀತೆಯನ್ನು ಸರಳವಾಗಿ ಮುಕ್ತಕಗಳ ಮೂಲಕ ತಿಳಿಸಿಕೊಡುತ್ತಿದ್ದಾರೆ. ಪುಸ್ತಕವನ್ನೂ ರಚನೆ ಮಾಡುತ್ತಿದ್ದಾರೆ. ರೂರಲ್‌ ಮಿರರ್‌ ಗೆ ಅದರ ಸಂಕ್ಷಿಪ್ತ ರೂಪವನ್ನು ನೀಡುತ್ತಿದ್ದಾರೆ. ದಿನವೂ ಈ ಸಾಲುಗಳನ್ನು “ರೂರಲ್‌ ಮಿರರ್”‌ ಪ್ರಕಟಿಸಲು ಸಂತೋಷ ಪಡುತ್ತದೆ. ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಅಗತ್ಯವಿದೆ ಎನ್ನುವುದು  ಇದರ ಹಿಂದಿರುವ ಉದ್ದೇಶವಾಗಿದೆ. -ಮಿರರ್‌ ಟೀಂ)
ಹೇ ಮಾತೆ ನೀನು ಭಗವದ್ಗೀತೆ ಕೃಷ್ಣನಿಂ
ಆ ಮಹಾ ಮಹಿಮ ಆ ಅರ್ಜುನಂಗೆ
ಆ ಮಹಾ ಭಾರತದ ಮಧ್ಯದಿಂ ಶ್ರೀ ವೇದ
ಮಾ ಮಹಿಮರಿಂ ಲೇಖ ಗೋಪ ಬಾಲ ‌
# ಸಿ ಎಚ್‌ ಗೋಪಾಲ ಭಟ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago