ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror