ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror