ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…
ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…