ಶ್ರೀಲಂಕಾದ ಲೋಕೋಪಯೋಗಿ ಆಯೋಗ ಬುಧವಾರದಿಂದ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುವುದಾಗಿ ಪ್ರಕಟಿಸಿದೆ.ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಅದಕ್ಕೆ ಕಾರಣ ಪರಿಣಿತರು ಹೇಳಿದ್ದಾರೆ. ಇಂಧನ ಕೊರತೆ ಮತ್ತು ಜನರೇಟರ್ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.