ಶ್ರೀಲಂಕಾದ ಲೋಕೋಪಯೋಗಿ ಆಯೋಗ ಬುಧವಾರದಿಂದ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸುವುದಾಗಿ ಪ್ರಕಟಿಸಿದೆ.ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಅದಕ್ಕೆ ಕಾರಣ ಪರಿಣಿತರು ಹೇಳಿದ್ದಾರೆ. ಇಂಧನ ಕೊರತೆ ಮತ್ತು ಜನರೇಟರ್ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…