Advertisement
Categories: Uncategorized

ಹೆಚ್ಚಳವಾಗದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳ ವೇತನ | ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ

Share

108 ಆಂಬ್ಯುಲೆನ್ಸ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್‌ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.

Advertisement
Advertisement

108 ನೌಕರರ ಸಂಘದ ಉಪಾಧ್ಯಕ್ಷ ಎನ್‌.ಎಚ್‌. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.

ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

3 minutes ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

4 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

5 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

15 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

15 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

15 hours ago