108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…