108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್ಗೆ 14 ಟನ್ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…